Skip to main content

ಸಿ ಸುಬ್ರಹ್ಮಣ್ಯಂ( ಹಸಿರು ಕ್ರಾಂತಿ)


  ಭಾರತದಲ್ಲಿ ಹಸಿರು ಕ್ರಾಂತಿಯನ್ನು ಉಂಟು ಮಾಡಿದ ಪ್ರತಿಭಾವಂತ ರಾಜಕಾರಣಿ ಹೋರಾಟಗಾರರು ಆಡಳಿತಗಾರರು ದಾದಾ ಸಿ  ಸುಬ್ರಹ್ಮಣ್ಯಂ ನವರು ಚೆಂಗುಟ್ಟಪಕಾಯಂ ಎಂಬಲ್ಲಿ ಜನಿಸಿದರು ಅವರ ಪರಿವಾರದವರು ಹತ್ತಿ ಮತ್ತು ನೆಲಗಡಲೆ ಗಿರಣಿಗಳನ್ನು ನಡೆಸುತ್ತಿದ್ದರು ಇಡೀ ಹಳ್ಳಿಯಲ್ಲಿ ಕೇವಲ ಒಬ್ಬರು ಶಿಕ್ಷಕರಿದ್ದರು. ಸುಬ್ರಹ್ಮಣ್ಯಂರವರು ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದರು ಪೊಲ್ಲಾಚಿಯಲಿ ಪ್ರೌಢ ಶಿಕ್ಷೆ ಪಡೆದು ಮದ್ರಾಸಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಪದವಿ ಶಿಕ್ಷಣ ಮತ್ತು ಕಾನೂನು ಪದವಿ ಪಡೆದರು ಕೊಯಿಮತ್ತೂರಿನಲಿ ವಕೀಲ ವೃತ್ತಿಯನ್ನು ಆರಂಭಿಸಿದರು.

ಸುಬ್ರಹ್ಮಣ್ಯಂರವರ ಚಿಕ್ಕಪ್ಪ ರಾಮಕೃಷ್ಣ ಪರಮಹಂಸರ ಪ್ರಭಾವದಿಂದಾಗಿ ಸನ್ಯಾಸಿಯಾಗಿ ಚಿದಾನಂದ ರೆಂದು ಹೆಸರು ಪಡೆದರು ತಮಿಳುನಾಡಿನ ಖ್ಯಾತ ಕವಿ ಸುಬ್ರಹ್ಮಣ್ಯ ಭಾರತೀಯರ ದೇಶ ಭಕ್ತಿ ಗೀತೆಗಳ ಪ್ರಭಾವ ಸಹ ಅಧಿಕವಾದಾಗ ಸುಬ್ರಹ್ಮಣ್ಯಂರವರು ಸ್ವಾತಂತ್ರ್ಯ ಆಂದೋಲನ ಏರಿದರು ಆನಂತರ ಅಸಹಕಾರ ಚಳುವಳಿ ಆರಂಭಿಸಿದರು ಚಲೆ ಜಾವ ಚಳುವಳಿಯ ವರೆಗಿನ ಎಲ್ಲ ಸತ್ಯಾಗ್ರಹಗಳಲ್ಲಿ ಸುಬ್ರಹ್ಮಣ್ಯಂ ಭಾಗವಹಿಸಿದರು ಅನೇಕ ಬಾರಿ ಸೇರಿ ಮನೆಗೆ ಕಳುಹಿಸಲ್ಪಟ್ಟರು 1947 ರಲ್ಲಿ ಭಾರತವು ಸ್ವತಂತ್ರವೇ ನಿಸಿದಾಗ ಸಿ ಸುಬ್ರಹ್ಮಣ್ಯಂ ಕೇಂದ್ರದಲ್ಲಿ ಮಂತ್ರಿಗಳಾಗಿ ಉಕ್ಕು ಮತ್ತು ಕಬ್ಬಿನ ಖಾತೆಯನ್ನು ನೋಡಿಕೊಂಡಿದ್ದರು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮಂತ್ರಿಮಂಡಲದಲ್ಲಿ ಸಚಿವರಾದರು 1952 ರಲಿ ಹತ್ತು ವರ್ಷ ತಮಿಳುನಾಡಿನ ವಿಧಾನಸಭಾ ಸಧ್ಯಕ್ಷರಾಗಿದ್ದ ಗೋಪಾಲಚಾರಿ ಮತ್ತು ಕಾಮರಾಜರ ಮಂತ್ರಿಮಂಡಲದಲ್ಲಿ ಅರ್ಥ ಶಿಕ್ಷಣ ಮತ್ತು ಕಾನೂನು ಮಂತ್ರಿಗಳಾಗಿದ್ದರು.

ಹಸಿರು ಕ್ರಾಂತಿಯನ್ನು ಆರಂಭಿಸಿ ದೇಶದಲ್ಲಿ ಅಧಿಕ ಆಹಾರ ಉತ್ಪಾದಿಸಿದರು ಲಾಲ್ಬಹುದ್ದೂರ್ ಅರ ಜೈ ಕಿಸಾನ್ ಮಂತ್ರವನ್ನು ಆಧುನಿಕ ಉಪಕರಣಗಳನ್ನು ಬಳಸಿ ರೈತರಿಗೆ ಹೊಸ ಜೀವನವನ್ನು ಕಲ್ಪಿಸಿದರು .

ಉತ್ತಮ ಬೀಜ ಪೂರೈಕೆ ರಸಗೊಬ್ಬರ ಮಾರುಕಟ್ಟೆ ವ್ಯವಸ್ಥೆ ಸಂಗ್ರಹಣಾ ವ್ಯವಸ್ಥೆಗಳನ್ನು ವ್ಯವಸ್ಥಿತವಾಗಿ ನಡೆಸಲು ಮಾರ್ಗದರ್ಶನ ನೀಡಿದರು1965 ರಲಿ ಕೇಂದ್ರೀಯ ಆಹಾರ ನಿಗಮವನ್ನು ಸ್ಥಾಪಿಸಿದರು ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಆರಂಭಿಸಿದರು 1967-68ರಲ್ಲಿ ಅಧಿಕ ಗೋದಿ ಬೆಳೆಯಿತು ಉಗ್ರಾಣಗಳನ್ನು ನಿರ್ಮಿಸಿದರು ಸುಬ್ರಹ್ಮಣ್ಯಂ ತಮಿಳುನಾಡಿನಲ್ಲಿ ಹಿಂದಿ ಕಡ್ಡಾಯ ಕೊಡಿಸಿದರು ಲೇಖಕರಾದ ಸುಬ್ರಮಣ್ಯ ನವರು ಇಂದಿರಾ ಕಾಂಗ್ರೆಸ್ ನಲ್ಲಿ ಇದ್ದರು 1975 ರಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ಪಕ್ಷ ಬಿಟ್ಟರು.

1990 ರಿಂದ 1993 ವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾದರು. ಭಾರತದ ಸರಕಾರ ಸುಬ್ರಹ್ಮಣ್ಯಂ

 ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ1998ರಲಿ ಗೌರವಿಸಿತ್ತು ಇಬ್ಬರ 2000ನೆ ಇಸವಿಯಲಿ ನಿಧನರಾದರು.

Comments

Popular posts from this blog

ದ್ರೌಪದಿಯ ಪಾತ್ರೆ !

ಲಸಂಸ್ಕಾರ  >  ಸಣ್ಣ ನೀತಿ ಕಥೆಗಳು  >  ಇತರ ಕಥೆಗಳು  >  ದ್ರೌಪದಿಯ ಪಾತ್ರೆ ! ದ್ರೌಪದಿಯ ಪಾತ್ರೆ ಬಾಲಮಿತ್ರರೇ, ನಿಮಗೆ ಮಹಾಭಾರತದ ಕೌರವರು ಹಾಗೂ ಪಾಂಡವರ ಬಗ್ಗೆ ತಿಳಿದಿರಬಹುದು. ಕೌರವರ ಯುವರಾಜ ದುರ್ಯೋಧನ ಹಾಗೂ ಅವನ ಮಾಮ ಶಕುನಿಯು ಕಪಟದಿಂದ ಪಾಂಡವರ ರಾಜ್ಯವನ್ನು ಕಸಿದುಕೊಂಡಿದ್ದರು. ಹಾಗೂ ಅವರನ್ನು ೧೨ ವರ್ಷಗಳ ವನವಾಸ ಹಾಗೂ ೧ ವರ್ಷದ ಅಜ್ಞಾತವಾಸಕ್ಕಾಗಿ ಕಳಿಸಿದರು. ಈ ವಿಷಯ ಪಾಂಡವರ ವನವಾಸದ ಸಮಯದ್ದಾಗಿದೆ. ಕುರುಡನಾಗಿದ್ದ ಧೃತರಾಷ್ಟ್ರನು ಹಸ್ತಿನಾಪುರದ ರಾಜನಾಗಿದ್ದನು. ಇದರಿಂದಾಗಿ ದೃತರಾಷ್ಟ್ರನ ಮಗ ದುರ್ಯೋಧನನ ಕೈಯಲ್ಲಿ ರಾಜ್ಯದ ಕಾರ್ಯಭಾರವಿತ್ತು. ಒಂದು ಬಾರಿ ಮಹರ್ಷಿ ದೂರ್ವಾಸರು ಆಕಸ್ಮಿಕವಾಗಿ ಕೌರವರ ದರಬಾರಿಗೆ ಬಂದರು. ಮಹರ್ಷಿ ದೂರ್ವಾಸರು ಮುಂಗೋಪಿ ಎಂದು ತ್ರಿಲೋಕದಲ್ಲಿ ಎಲ್ಲರಿಗೂ ತಿಳಿದಿತ್ತು. ಮಹರ್ಷಿ ದೂರ್ವಾಸರ ಎದುರು ಏನಾದರೂ ಅಯೋಗ್ಯವಾಗಿರುವುದು ಘಟಿಸಿದರೆ ಅಥವಾ ಅವರ ಅನಾದರವಾದರೆ ಅವರು ಕೂಡಲೇ ಸಿಟ್ಟಿಗೊಳಗಾಗುತ್ತಿದ್ದರು. ಹಾಗೂ ಅವರು ಎದುರಿನಲ್ಲಿರುವವನಿಗೆ ಆ ಕ್ಷಣದಲ್ಲೇ ಶಾಪವನ್ನು ಕೊಡುತ್ತಿದ್ದರು. ಮಹರ್ಷಿ ದೂರ್ವಾಸರು ಆಕಸ್ಮಿಕವಾಗಿ ಹಸ್ತಿನಾಪುರಕ್ಕೆ ಆಗಮಿಸಿದ್ದರು. ಆದರೆ ದುರ್ಯೋಧನನು ಅವರಿಗೆ ಯೋಗ್ಯವಾದ ಆದರಾತಿಥ್ಯವನ್ನು ಮಾಡಿದನು. ಅವರ ಸ್ನಾನ, ಸಂಧ್ಯಾ, ಭೋಜನ, ನಿದ್ರೆ ಹಾಗೂ ಯೋಗ್ಯ ಆಯೋಜನೆಗಳನ್ನು ಮಾಡಿ ಅವರನ್ನು ಸತ್ಕರಿಸಿದನು. ಅವರಿಗೆ ಯಾವುದೇ ವಿಷಯದ ಕೊರತೆಯು ಅ

ಸುಭಾಷ್ ಚಂದ್ರ ಬೋಸ್

  ಭಾರತದಿಂದ ಬ್ರಿಟಿಷರನ್ನು ಬಿಟ್ಟುಹೋಗುವಂತೆ ಮಾಡಲು ಕ್ರಾಂತಿ ಮಾರ್ಗವೇ ಸರಿಯಾದದ್ದು ದೇಶ ಪ್ರೇಮಿಗಳಿಗೆ ನನಗೆ ನಿಮ್ಮ ಶಕ್ತಿಯನ್ನು ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಘೋಷಣೆ ಮಾಡಿದ ವೀರರು ಸುಭಾಷ್ ಚಂದ್ರ ಬೋಸರು ಭಾರತೀಯರನ್ನು ಬಡಿದೆಬ್ಬಿಸಿದ ಪ್ರಚಂಡ ಸೇನಾನಿ ಸುಭಾಚಂದ್ರಬೋಸ್ ಸಾಹಸಸಿಂಹ ಎಂದೆನಿಸಿದರು. ಸುಭಾಷ್ ಚಂದ್ರರು ಜನವರಿ ತಿಂಗಳು 23ನೇ ದಿನಾಂಕ 1897 ನೇ ಇಸವಿಯಂದು ಒರಿಸ್ಸಾ ರಾಜ್ಯದ ಕಟಕದಲ್ಲಿ ಜನಸಿದರು ಇವರ ತಾಯಿ-ತಂದೆಯರು ಬಂಗಾಳಿ ಪರವಾಗಿದ್ದರು ಜಾನಕಿನಾಥ ಮತ್ತು ಪ್ರಭಾವತಿ ದೇವಿಯವರ ಮಗನಾಗಿದ್ದ ಸುಭಾಸಷ ಚಂದ್ರ 6ನೇ ಮಗನಾಗಿದ್ದರು ಈ ತಂಪ ತಿಗಳಿಗೆ 14 ಮಕ್ಕಳಿದ್ದರು. ಜಾನಕಿ ನಾಥರು ಅಭಿಮಾನಿಯಾಗಿದ್ದು ನ್ಯಾಯಾಧೀಶರನ್ಯಾಯಾಧೀಶರೊಂದಿಗೆ ಮನಸ್ತಾಪ ವಾದ ಕಾರಣ ವಕೀಲ ವೃತ್ತಿಯನ್ನು ಬಿಟ್ಟು ಕಲ್ಕತ್ತಾಗೆ ಹೋದರು ಬಾಲಕ ಸುಭಾಷ್ ಆಂಗ್ಲೋ ಇಂಡಿಯನ್ ಶಾಲೆಯಲ್ಲಿ ಕಲಿಕೆ ಆರಂಭಿಸಿದನು. ಹಿಂದೂ ಸಂಸ್ಕೃತಿಯಲ್ಲಿ ಅಪಾರ ಶ್ರದ್ಧೆ ಹೊಂದಿದ್ದ ಸುಭಾಷ್ ಚಂದ್ರರು ರಾಜಾರಾಮ್ ಮೋಹನ್ ರಾಯ್ ಶ್ರೀ ಕೃಷ್ಣ ಪರಮಹಂಸ ಈಶ್ವರಚಂದ್ರ ವಿದ್ಯಾಸಾಗರ ಮುಂತಾದವರಲ್ಲಿ ವಿಶೇಷವಾದ ಭಕ್ತಿ ಹೊಂದಿದ್ದರು. ವಿವೇಕಾನಂದರನು ಗೌರವಿಸುತ್ತಿದ್ದರು. ಆಂಗ್ಲ ಭಾಷೆಯೊಂದಿಗೆ ಭಾರತದ ಇತಿಹಾಸವನ್ನು ಪ್ರೀತಿಯಿಂದ ಅಭ್ಯಾಸ ಮಾಡಿದರು. ಪ್ರೌಢಶಾಲೆಯ ಶಿಕ್ಷಣದ ನಂತರ ಕಲ್ಕತ್ತೆಯ ಪ್ರೆಸಿಡೆನ್ಸಿ ಮಹಾ ವಿದ್ಯಾಲಯದಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀ